ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm