ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm