ಬ್ರೇಕಿಂಗ್ ನ್ಯೂಸ್
01-09-21 01:48 pm Mangaluru Correspondent ಕರಾವಳಿ
ಮಂಗಳೂರು, ಸೆ.1 : ಕೋವಿಡ್ ಎರಡನೇ ಅಲೆ ಕಾರಣದಿಂದ ಮುಚ್ಚಲ್ಪಟ್ಟಿದ್ದ ದ.ಕ. ಜಿಲ್ಲೆಯ ದ್ವಿತೀಯ ಪಿಯು ಕಾಲೇಜುಗಳು ಮತ್ತೆ ತೆರೆದುಕೊಂಡಿದೆ.
ಕೋವಿಡ್ ಮಾರ್ಗಸೂಚಿ ಅನ್ವಯ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ ತರಗತಿ ನಡೆಸಲು ಸೂಚಿಸಲಾಗಿದೆ. ಅದಕ್ಕಾಗಿ ಬ್ಯಾಚ್ವೈಸ್ ತರಗತಿ ನಡೆಸಲಾಗುತ್ತಿದೆ. ಅಲ್ಲದೆ, ಕೋವಿಡ್ ಮಾರ್ಗಸೂಚಿ ಪಾಲನೆಯ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.



18 ವರ್ಷದೊಳಗಿನ ಮಕ್ಕಳಿಗೆ ಇನ್ನೂ ಲಸಿಕೆ ಕೊಡಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ. ಹಾಗಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಲಸಿಕೆಯ ಕಡ್ಡಾಯ ಅನ್ನುವುದು ಅನ್ವಯವಾಗುತ್ತಿಲ್ಲ. ಆದರೆ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು. ವಸತಿ ನಿಲಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Dakshina Kannada second PUC college starts today after a long hault due to covid.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm