ಬ್ರೇಕಿಂಗ್ ನ್ಯೂಸ್
03-09-21 07:05 pm Headline Karnataka News Network ಕರಾವಳಿ
ಮಂಗಳೂರು, ಸೆ.3 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೆ, ವೃತ್ತಿಪರ ನೌಕರರು, ದಿನಗೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣ ಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯದ ಕರ್ಫ್ಯೂ ರದ್ದು ಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿದ್ದಾರೆ.
Mangalore MLA Vedavyas Kamath and Kota requests CM Bommai to discard Curfew in Dakshina Kannada
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm