ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.
ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm