ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.



ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
06-03-26 03:50 pm
HK News Staffer
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm