ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.



ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm