ಬ್ರೇಕಿಂಗ್ ನ್ಯೂಸ್
04-09-21 02:55 pm Udupi Correspondent ಕರಾವಳಿ
ಉಡುಪಿ, ಸೆ.4: ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆಪ್ಟಂಬರ್ 4ರಿಂದಲೇ ಅನ್ವಯ ಆಗುವಂತೆ ಆಧಾರ್ ಕಾರ್ಡ್ ಕಡ್ಡಾಯ ನೀತಿಯನ್ನು ಜಾರಿಗೆ ತರಲಾಗಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕರ್ನಾಟಕ ಹೊರತುಪಡಿಸಿ ಇತರೇ ಕಡೆಯ ಭಕ್ತರು ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು.



ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೊಲ್ಲೂರು ದೇವಸ್ಥಾನಕ್ಕೆ ಕೇರಳದ ಭಕ್ತರು ಅತಿ ಹೆಚ್ಚು ಬರುವುದರಿಂದ ಆಧಾರ್ ಕಾರ್ಡ್ ಕಡ್ಡಾಯ ಮಾಡುವ ಮೂಲಕ ಹೊರ ರಾಜ್ಯದ ಭಕ್ತರ ಪತ್ತೆಗೆ ಕ್ರಮ ವಹಿಸಲಾಗಿದೆ.
Aadhar card must for those Visiting Kollur mookambika temple due to spike in covid cases a temple authorities have brought a new rule.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm