ಬ್ರೇಕಿಂಗ್ ನ್ಯೂಸ್
04-09-21 09:15 pm Headline Karnataka News Network ಕರಾವಳಿ
ಬಂಟ್ವಾಳ, ಸೆ.4 : ತಾಲೂಕಿನ ಬಾರೆಕಾಡ್ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಶೇಖರವಾಗಿದ್ದ ನೀರಿನಲ್ಲಿ ಆಟವಾಡಲು ಇಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ ಮುಹಮ್ಮದ್ ಸೌಹಾದ್ (11) ಮೃತ ಬಾಲಕ. ಸುತ್ತ ಬೇಲಿ ಹಾಕಿದ್ದ ಕೆಂಪು ಕಲ್ಲಿನ ಕೋರೆಯಲ್ಲಿ ಮಳೆಯಿಂದಾಗಿ ನೀರು ತುಂಬಿತ್ತು.
ಇಬ್ಬರು ಸ್ನೇಹಿತರ ಜೊತೆ ನೀರಾಟದಲ್ಲಿ ತೊಡಗಿದ್ದಾಗ ಸೌಹಾದ್ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ನೀಡಿದ್ದು ಹುಡುಗನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕಳೆದ ಆರು ತಿಂಗಳಿನಿಂದ ಕೋರೆಯಲ್ಲಿ ಕೆಲಸ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಸುತ್ತ ಬೇಲಿ ಹಾಕಿದ್ದರೂ ನೀರು ನಿಂತಿತ್ತು.
In a tragic incident, a boy died after falling into a water-filled red stone quarry at Barekadu, under Bantwal town police station limits. The deceased is identified as Sawad (12), son of Sadik. Locals said that the boy slipped and fell into the quarry when he was playing with other children. The quarry was reportedly filled with rain water.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm