ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm