ಬ್ರೇಕಿಂಗ್ ನ್ಯೂಸ್
06-09-21 09:51 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ಕೇರಳದಲ್ಲಿ ನಿಫಾ ವೈರಸ್ ತಗಲಿ 12 ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಗಡಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಎಲರ್ಟ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಕೇರಳ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವುದು ಮತ್ತು ಆ ಭಾಗದ ಜನರು ಶಿಕ್ಷಣ ಮತ್ತಿತರ ಉದ್ದೇಶಕ್ಕಾಗಿ ಮಂಗಳೂರಿಗೆ ಅತಿ ಹೆಚ್ಚು ಬರುತ್ತಿರುವ ಹಿನ್ನೆಲೆಯಲ್ಲಿ ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ನಿಫಾ ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಮತ್ತು ಮನುಷ್ಯರಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ರೋಗ ಆಗಿರುತ್ತದೆ. ಜ್ವರ, ತಲೆನೋವು, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಲಕ್ಷಣಗಳಾಗಿದ್ದು ಈ ರೀತಿಯ ಲಕ್ಷಣ ಇದ್ದಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ಶಂಕಿತ ಲಕ್ಷಣ ಇರುವ ಮಂದಿ ದಾಖಲಾದರೆ ಶಂಕಿತ ಪ್ರಕರಣವೆಂದು ಪರಿಗಣಿಸಿ ಆರೋಗ್ಯ ಇಲಾಖೆಯ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಹೀಗಾಗಿ ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಮೊದಲ ಬಾರಿಗೆ ನಿಫಾ ವೈರಸ್ ಕಾಣಿಸಿದ್ದು ಬಾಲಕ ಬಲಿಯಾಗಿದ್ದಾನೆ. ಅಲ್ಲಿ ಚಿಕಿತ್ಸೆ ನೀಡಿದ ಆರೋಗ್ಯ ಸಿಬಂದಿಗೂ ಸೋಂಕು ಹರಡಿರುವ ಕಾರಣ ಎಲರ್ಟ್ ಮಾಡಲಾಗಿದೆ.
With the Nipah virus resurfacing in Kerala once again and a boy succumbing to the infection on Sunday, an alert has been declared in Dakshina Kannada district too. Dakshina Kannada deputy commissioner KV Rajendra appealed to people to be cautious in the wake of the infection reported in Kerala.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm