ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm