ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am