ಬ್ರೇಕಿಂಗ್ ನ್ಯೂಸ್
06-09-21 10:50 pm Mangaluru Correspondent ಕರಾವಳಿ
ಉಳ್ಳಾಲ, ಸೆ.6 : ಮನೆಯೊಂದರ ಫೌಂಡೇಶನ್ ಕೆಲಸದಲ್ಲಿದ್ದ ಕೂಲಿ ಕಾರ್ಮಿಕನೋರ್ವ ಕೆಲಸ ಮುಗಿಸಿ ಕೈ ಕಾಲು ತೊಳೆಯಲೆಂದು ಕೆರೆಗಿಳಿದ ವೇಳೆ ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಕೆ.ಸಿ. ರೋಡ್ ಅಜ್ಜಿನಡ್ಕ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಕಾಸರಗೋಡು ಜಿಲ್ಲೆಯ ತೂಮಿನಾಡು ಮೂಲದ ಇಬ್ರಾಹಿಂ (30) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿದ ದುರ್ದೈವಿ. ಇಬ್ಬರು ಕೂಲಿ ಕಾರ್ಮಿಕರೊಂದಿಗೆ ಅಜ್ಜಿನಡ್ಕದಲ್ಲಿ ಕೆಲಸ ಮಾಡಿದ್ದ ಇಬ್ರಾಹಿಂ ಸಂಜೆ ಕೆಲಸ ಮುಗಿಯುತ್ತಿದ್ದಂತೆ ಕೆರೆಯೊಂದರಲ್ಲಿ ಕೈ ಕಾಲು ತೊಳೆಯುತ್ತಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Ullal worker slips and drowns in lake while washing his legs. The deceased has been identified as Ibrahim (30).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm