ಬ್ರೇಕಿಂಗ್ ನ್ಯೂಸ್
06-09-21 11:09 pm Mangaluru Correspondent ಕರಾವಳಿ
ಮಂಗಳೂರು, ಸೆ.6 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನಪ್ರತಿನಿಧಿಗಳ ಜೊತೆಗಿನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರಂತೆ, ಜಿಲ್ಲೆಯಲ್ಲಿ ಈ ಬಾರಿಯೂ ಸರಳ ಗಣೇಶೋತ್ಸವ ಆಚರಣೆಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಲ್ಲಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ನಿರಾಕರಿಸಲಾಗಿದೆ.

ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಮೂರು ದಿನಗಳಿಗೆ ಮಾತ್ರ ಗಣೇಶೋತ್ಸವ ಆಚರಣೆ ಸೀಮಿತಗೊಳಿಸಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಗಣೇಶೋತ್ಸವ ಆಚರಣೆ ವೇಳೆ ಕೋವಿಡ್ 19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.
ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಅನ್ನುವ ನಿಯಮದಿಂದಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ನಿರ್ಬಂಧ ವಿಧಿಸಿದಂತಾಗಿದೆ.
Ganeshotsav gets break in Mangalore no celebration in public places or outoor orders DC Dr Rajendra Kumar.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm