ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm