ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm