ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm