ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm