ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm