ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm