ಬ್ರೇಕಿಂಗ್ ನ್ಯೂಸ್
09-09-21 07:07 pm Mangaluru Correspondent ಕರಾವಳಿ
ಮಂಗಳೂರು, ಸೆ.9 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪಾಸಿಟಿವ್ ರೇಟ್ 2.0 ಗಿಂತ ಕಡಿಮೆ ಇರುವ ಕಡೆಗಳಲ್ಲಿ ವೀಕೆಂಡ್ ಕರ್ಫ್ಯೂ ಸಡಿಲಿಸಲು ರಾಜ್ಯ ಸರಕಾರ ಸೂಚನೆ ನೀಡಿತ್ತು. ಅಲ್ಲದೆ, ಆಯಾ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಲು ಮತ್ತು ಮರು ಹೇರಿಕೆ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವೀಕೆಂಡ್ ಲಾಕ್ಡೌನ್ ರದ್ದುಗೊಳಿಸಿ ಆದೇಶ ಮಾಡಿದ್ದಾರೆ.

ಪಾಸಿಟಿವ್ ರೇಟ್ ಜಿಲ್ಲೆಯಲ್ಲಿ ಕಳೆದ ವಾರ 2.04 ಇತ್ತು. ಮುಂದಿನ ವಾರ ಎರಡರ ಒಳಗೆ ಬಂದಲ್ಲಿ ಖಚಿತವಾಗಿ ಕರ್ಫ್ಯೂ ರದ್ದುಗೊಳಿಸುವುದಾಗಿ ಹೇಳಿದ್ದರು. ಇಂದು ರಾಜ್ಯ ಸರಕಾರ ಸೆ.13ರ ವರೆಗೆ ವಿಧಿಸಲಾಗಿದ್ದ ಕೋವಿಡ್ ನಿರ್ಬಂಧ ಕ್ರಮಗಳನ್ನು ಸೆ.27 ರ ವರೆಗೆ ವಿಸ್ತರಿಸಿ ಆದೇಶ ಮಾಡಿತ್ತು. ಅದೇ ಆದೇಶದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಇರುತ್ತದೆ.
Weekend Curfew gets canceld in Dakshina Kannada Mangalore orders Dc Dr Rajendra Kumar. Covid positivity rate in Mangalore has come to 2.4 percent.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm