ಬ್ರೇಕಿಂಗ್ ನ್ಯೂಸ್
10-09-21 11:20 am Mangaluru Correspondent ಕರಾವಳಿ
ಉಳ್ಳಾಲ, ಸೆ.10: ರಸ್ತೆಯಲ್ಲಿದ್ದ ಹೊಂಡದ ಮೇಲಿಂದ ಸ್ಕೂಟರ್ ಚಲಿಸುತ್ತಿದ್ದಾಗ ಹಿಂಬದಿ ಸವಾರ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆ.ಸಿ.ರೋಡ್ ಸಮೀಪದ ಪಂಜಳ ಬಳಿ ಗುರುವಾರ ತಡರಾತ್ರಿ ನಡೆದಿದೆ.



ಮೃತ ಮಹಿಳೆಯನ್ನು ಮಂಜೇಶ್ವರ ತುಮಿನಾಡು ನಿವಾಸಿ ಜಮೀಳ(40) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಬಂಧಿಯೋರ್ವನ ಜೊತೆ ಸ್ಕೂಟರಲ್ಲಿ ಕೆ.ಸಿ.ರೋಡ್ ನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಸ್ಕೂಟರ್ ಸವಾರನಿಗೆ ಅರಿವಿಲ್ಲದೆ ಪಂಜಳ ಬಳಿಯ ಬೃಹತ್ ಹೊಂಡದ ರಸ್ತೆಯಲ್ಲಿ ಚಲಿಸಿದ್ದಾನೆ. ಪರಿಣಾಮ ಹಿಂಬದಿ ಕುಳಿತಿದ್ದ ಜಮೀಳ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಗಂಭೀರ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಆಟೋ ರಿಕ್ಷಾದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
02-04-26 08:07 pm
HK News Staffer
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm