ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm