ಬ್ರೇಕಿಂಗ್ ನ್ಯೂಸ್
08-09-20 04:13 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟೆಂಬರ್ 8: ಎರಡು ದಿನಗಳ ಹಿಂದೆ ದೈವಾಧೀನರಾದ ಕಾಸರಗೋಡಿನ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಉತ್ತರಾಧಿಕಾರಿಯಾಗಿ ಜಯರಾಮ್ ಮಂಜಿತ್ತಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಎಡನೀರು ಮಠಕ್ಕೆ ಸಂಬಂಧಪಟ್ಟ ಶಿವಳ್ಳಿ ಬ್ರಾಹ್ಮಣ ವಿಭಾಗದ ಕಕ್ಕಿಲಾಯ, ಮಂಜಿತ್ತಾಯ, ಕುಣಕುಲ್ಲಾಯ, ಇರ್ನೂರಾಯ ಮನೆತನಗಳ ಹಿರಿಯರು ಸಭೆ ಸೇರಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯರಾಮ ಅವರನ್ನು ಸಚ್ಚಿದಾನಂದ ಭಾರತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದ್ದು ಸೆಪ್ಟೆಂಬರ್ 28 ಪೀಠಾರೋಹಣ ಸಮಾರಂಭ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಜಯರಾಮ್ ಮಂಜಿತ್ತಾಯ ಅವರು, ಈ ಹಿಂದೆ ಮಠಾಧೀಶರಾಗಿದ್ದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ಪುರ್ವಾಶ್ರಮದ ಸಹೋದರಿ ಸಾವಿತ್ರಿ ಮತ್ತು ನಾರಾಯಣ ಕೆದಿಲಾಯ ದಂಪತಿಯ ಪುತ್ರರಾಗಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ಜಯರಾಮ್ ಮಂಜಿತ್ತಾಯ, ಕಳೆದ ಒಂದು ದಶಕದಿಂದ ಎಡನೀರು ಮಠದ ಆಡಳಿತಾಧಿಕಾರಿಯಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm