ಬ್ರೇಕಿಂಗ್ ನ್ಯೂಸ್
10-09-21 02:16 pm Udupi Correspondent ಕರಾವಳಿ
ಉಡುಪಿ, ಸೆ.10: ರಾಜ್ಯ ಸರಕಾರ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಪ್ಯೂ ಸಡಿಲಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತವೂ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ.


ಈ ಕುರಿತಂತೆ ಮಾಹಿತಿ ನೀಡಿರುವ ನೂತನ ಜಿಲ್ಲಾಧಿಕಾರಿ ಕೂರ್ಮರಾವ್, ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ತಜ್ಞರ ಸಭೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂವನ್ನು ಹಿಂಪಡೆಯಲಾಗಿದೆ ಎಂದರು. ಇನ್ನುಳಿದಂತೆ ಎಲ್ಲ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಸೂಚನೆ ನೀಡಿದ್ದಾರೆ.
The weekend curfew which was implemented in the district has been lifted with immediate effect. Deputy commissioner (DC) Kurma Rao in a video message to the public said, “As per the recommendation of the technical committee of Udupi district, weekend curfew has been cancelled with immediate effect. All other Covid restrictions will continue. This action is taken as per advice of the committee of experts.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm