ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm