ಬ್ರೇಕಿಂಗ್ ನ್ಯೂಸ್
11-09-21 11:04 am Mangaluru Correspondent ಕರಾವಳಿ
ಮಂಗಳೂರು, ಸೆ.11 : ಮೀನುಗಾರಿಕೆ ನಡೆಸುತ್ತಿದ್ದ ಗಿಲ್ನೆಟ್ ಬೋಟ್ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ತೀರದಲ್ಲಿ ನಡೆದಿದೆ. ಈ ವೇಳೆ ನಾಲ್ವರನ್ನು ರಕ್ಷಿಸಲಾಗಿದೆ.
ನಾಪತ್ತೆಯಾದವರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿದ್ದ ಬೆಂಗರೆಯ ಅಝೀಝ್, ಇಮ್ತಿಯಾಝ್, ಸಿನಾನ್, ಫೈರೋಝ್ ಎಂಬವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಅಝರ್ ಎಂಬವರ ಮಾಲಕತ್ವದ ಗಿಲ್ನೆಟ್ ದೋಣಿ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7:30ರ ಸುಮಾರಿಗೆ ದೋಣಿ ತೀರದಲ್ಲಿದ್ದಾಗ ದುರಂತ ಸಂಭವಿಸಿದೆ. ನಾಪತ್ತೆಯಾದ ಮೀನುಗಾರ ಶರೀಫ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ.
A Gillnet boat met with an accident near Panambur beach in Mangalore. In the accident in which five fishermen faced peril, four were rescued.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm