ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm