ಬ್ರೇಕಿಂಗ್ ನ್ಯೂಸ್
12-09-21 10:44 pm Mangaluru Correspondent ಕರಾವಳಿ
ಉಳ್ಳಾಲ, ಸೆ.12 : ಐದರ ಬಾಲೆಯನ್ನು ಮಾಂಸ ತಿನ್ನಿಸುವ ಆಮಿಷ ಒಡ್ಡಿ ತೋಟಕ್ಕೆ ಒಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಿನ್ಯ ಗ್ರಾಮದ ನಡುಕುಮೇರಿನಲ್ಲಿ ನಡೆದಿದೆ.
ಆರಿಫ್ ಪಾಷಾ ಎಂಬಾತನೇ ಧರ್ಮದೇಟು ತಿಂದ ಕಾಮುಕ. ನಡುಕುಮೇರಿನಲ್ಲಿ ನೆಲೆಸಿರುವ ಹೊರಜಿಲ್ಲೆಯ ವಲಸೆ ಕಾರ್ಮಿಕನೊಬ್ಬನ ಪರಿಚಯಸ್ಥನಾಗಿರುವ ಆರಿಫ್ ಆತನ 5 ರ ಹರೆಯದ ಹೆಣ್ಣು ಮಗುವನ್ನು ಇಂದು ಸಂಜೆ ಮಾಂಸ ಕೊಡುತ್ತೇನೆಂದು ಪುಸಲಾಯಿಸಿ ಹತ್ತಿರದ ತೋಟವೊಂದಕ್ಕೆ ಕರೆದೊಯ್ದಿದ್ದ ಎನ್ನಲಾಗಿದೆ.
ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರು ಮಗು ಕಿರಾತಕನ ಕೈಯಿಂದ ತಪ್ಪಿಸಿ ಬರುತ್ತಿದ್ದದನ್ನು ಕಂಡು ಮಗುವನ್ನ ರಕ್ಷಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಆರೋಪಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಆರಿಫ್ ಪಾಷಾ ಕೂಡ ವಲಸೆ ಕಾರ್ಮಿಕನೆಂದು ತಿಳಿದು ಬಂದಿದೆ. ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು, ಪವಿತ್ರ ಕೆರೆಬೈಲ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.
Ullal police on Sunday September 12 arrested a man for allegedly sexually harassing a five-year-old girl. The incident was reported near Natekal. The guy was thrashed by the public and later was handed over to the public.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm