ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm