ಬ್ರೇಕಿಂಗ್ ನ್ಯೂಸ್
13-09-21 02:27 pm Mangaluru Correspondent ಕರಾವಳಿ
ಉಳ್ಳಾಲ, ಆ.13: ಮಂಗಳೂರು ವಿವಿಯ ಪದವಿ ವಿಭಾಗದ ಐದನೇ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ವಿಳಂಬವನ್ನ ವಿರೋಧಿಸಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿಗಳು ಸಿಂಡಿಕೇಟ್ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಕೊಣಾಜೆಯ ಮಂಗಳೂರು ವಿ.ವಿ.ಯ ಆಡಳಿತ ಸೌಧದಲ್ಲಿ ಇಂದು ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಕಾರ್ಯಕರ್ತರನ್ನ ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ.ಯ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಯ ಮೌಲ್ಯಮಾಪನವನ್ನು ತ್ವರಿತವಾಗಿ ನಡೆಸಿ ಫಲಿತಾಂಶ ನೀಡುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.






ಪ್ರತಿಭಟನಾ ಸ್ಥಳಕ್ಕೆ ಬಂದ ಮಂಗಳೂರು ವಿವಿ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಮತ್ತು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಪಿ.ಎಲ್ ಧರ್ಮ ಅವರು ಎರಡು ದಿವಸಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆಯನ್ನ ಹಿಂಪಡೆಯಲಾಯಿತು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿದ್ದರು.
Video:
Mangalore ABVP Gherao Mangalore university for delay in results of 5th semester. P S Yadapadithaya Chancellor promised of faster announcement of results.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm