ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm