ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm