ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm