ಬ್ರೇಕಿಂಗ್ ನ್ಯೂಸ್
13-09-21 05:56 pm Mangaluru Correspondent ಕರಾವಳಿ
ಮಂಗಳೂರು, ಸೆ.13: ತಮ್ಮ ಪರಮಾಪ್ತರಾಗಿ ಗುರುತಿಸಿಕೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿರುವ ಸುದ್ದಿ ತಿಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವತಃ ಕರೆ ಮಾಡಿ, ಆಸ್ಕರ್ ಪತ್ನಿ ಬ್ಲೋಸಮ್ ಜೊತೆಗೆ ಮಾತನಾಡಿದ್ದು ಸಾಂತ್ವನ ಹೇಳಿದ್ದಾರೆ.
ಸೋನಿಯಾ ಗಾಂಧಿ ಸಾಂತ್ವನದ ಮಾತು ಹೇಳುವಾಗ ಆಸ್ಕರ್ ಪತ್ನಿ ಬ್ಲೋಸಮ್ ಅತ್ತಿದ್ದಾರೆ. ಬ್ಲೋಸಮ್ ಬಳಿ ನೀವು ಅಳಬೇಡಿ ಎನ್ನುತ್ತಲೇ ಎಲ್ಲ ಮಂಗಳೂರಿನ ಜನತೆ ನಿಮ್ಮೊಂದಿಗಿದ್ದಾರೆ. ಆಸ್ಕರ್ ನಮ್ಮ ಪ್ರೀತಿಪಾತ್ರರಾಗಿದ್ದರು. ನಾವು ಯಾರು ಕೂಡ ದುಃಖಿತರಾಗಬಾರದು. ಅವರ ಪ್ರೀತಿ ನಮ್ಮ ಜೊತೆಗೆ ಸದಾ ಇರುತ್ತದೆ ಎಂದು ಹೇಳಿದ್ದಾರೆ.









ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ, ಉಡುಪಿ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ಸೋನಿಯಾ ಗಾಂಧಿಗೆ ಮಾಹಿತಿ ನೀಡಿದ್ದಾರೆ. ಓಕೆ, ಗೌರವಪೂರ್ಣವಾಗಿ ಎಲ್ಲ ಕಾರ್ಯವನ್ನೂ ನಡೆಸಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಸೋನಿಯಾ ಗಾಂಧಿ ತಮ್ಮ ಪರಮಾಪ್ತನ ಅಂತಿಮ ಕಾರ್ಯದ ಬಗ್ಗೆ ಆಸಕ್ತಿ ವಹಿಸಿದ್ದು ಮತ್ತು ಬ್ಲೋಸಮ್ ಫೆರ್ನಾಂಡಿಸ್ ಜೊತೆಗೆ ಮಾತನಾಡಿ ಸಾಂತ್ವನ ಹೇಳಿದ ಆಡಿಯೋವನ್ನು ಕಾಂಗ್ರೆಸ್ ನಾಯಕರು ಮಾಧ್ಯಮ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗ್ರೂಪ್ ಗಳಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಆಗಿರುವ ಸೋನಿಯಾ ಗಾಂಧಿ ತಮ್ಮ ಪರಮಾಪ್ತ ಆಸ್ಕರ್ ಜೊತೆಗೆ ಎಷ್ಟರ ಮಟ್ಟಿಗೆ ಹತ್ತಿರದ ಒಡನಾಟ ಹೊಂದಿದ್ದರು ಎನ್ನುವುದನ್ನು ಇದು ಸೂಚಿಸುತ್ತದೆ. ಆಸ್ಕರ್ ಕಳೆದ ನಾಲ್ಕು ದಶಕಗಳಲ್ಲಿ ಸೋನಿಯಾ ಗಾಂಧಿ, ರಾಜೀವ ಗಾಂಧಿ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಜೊತೆ ಹತ್ತಿರದ ಸಂಬಂಧ ಹೊಂದಿದ್ದರು.
Congress President Sonia Gandhi calls to Oscar wife blossom Fernandes
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm