ಬ್ರೇಕಿಂಗ್ ನ್ಯೂಸ್
14-09-21 07:25 pm Headline Karnataka News Network ಕರಾವಳಿ
ಸುಳ್ಯ, ಸೆ.14 : ವಿದ್ಯುತ್ ಸಮಸ್ಯೆ ಬಗ್ಗೆ ಖಾಸಗಿ ವ್ಯಕ್ತಿಯೊಬ್ಬರು ಫೋನ್ ಮಾಡಿ ತರಾಟೆಗೆತ್ತಿಕೊಂಡು ಕೇಸು ಹಾಕಿಸಿಕೊಂಡ ಪ್ರಕರಣದಲ್ಲಿ ಇದೀಗ ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಗೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಪ್ರಾಸಿಕ್ಯುಶನ್ ಪರವಾಗಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಜರಾಗದ ಹಿನ್ನೆಲೆಯಲ್ಲಿ ಎರಡು ಬಾರಿ ಸಮನ್ಸ್ ಜಾರಿ ಮಾಡಿ, ಇದೀಗ ವಾರಂಟ್ ಜಾರಿ ಮಾಡಿದೆ. ಸೆಪ್ಟೆಂಬರ್ 29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಸ್ಥಳೀಯವಾಗಿ ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿದ್ದ ಬಗ್ಗೆ ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇದೇ ನೆಪದಲ್ಲಿ ಸಚಿವ ಡಿಕೆ ಶಿವಕುಮಾರ್ ಅಂದಿನ ಸುಳ್ಯ ಮೆಸ್ಕಾಂ ಪ್ರಭಾರ ಎಇಇ ಹರೀಶ್ ನಾೖಕ್ ಮೂಲಕ ಸಾಯಿ ಗಿರಿಧರ ರೈ ವಿರುದ್ಧ ಪೊಲೀಸರಿಗೆ ದೂರು ಕೊಡಿಸಿದ್ದರು. ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ರಾತ್ರಿಯೇ ಬೆಳ್ಳಾರೆಗೆ ಹೋಗಿ ಗಿರಿಧರ ರೈ ಅವರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿದ್ದ ಡಿಕೆಶಿ ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.
Warrant issued against DK Shivakumar for Abusing customer for lodging complaint over current issue in Sullia. The court has sent a warrant against DK Shivakumar who was then a power minister. The plaintiff is said to be Giridhar Rai from Sullia.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm