ಬ್ರೇಕಿಂಗ್ ನ್ಯೂಸ್
14-09-21 10:26 pm Headline Karnataka News Network ಕರಾವಳಿ
ಮಂಗಳೂರು, ಸೆ.14 : ಮೈಸೂರಿನ ಪುರಾತನ ದೇವಸ್ಥಾನ ಧ್ವಂಸ ಮತ್ತು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ರಾಜ್ಯ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಖಂಡಿಸಿದೆ. ಇದನ್ನು ಪ್ರತಿಭಟಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆ.16 ರಂದು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು. ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.


ಈ ಬಗ್ಗೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 16 ರ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Temple demolition in Nanjangud Mysuru VHP and Bajrang Dal members to have massive protest in Mangalore and Udupi. The demolition of illegal religious structures on public property in compliance with the court order, has drawn widespread criticisms from various Hindu outfits.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm