ಬ್ರೇಕಿಂಗ್ ನ್ಯೂಸ್
14-09-21 10:26 pm Headline Karnataka News Network ಕರಾವಳಿ
ಮಂಗಳೂರು, ಸೆ.14 : ಮೈಸೂರಿನ ಪುರಾತನ ದೇವಸ್ಥಾನ ಧ್ವಂಸ ಮತ್ತು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ರಾಜ್ಯ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಖಂಡಿಸಿದೆ. ಇದನ್ನು ಪ್ರತಿಭಟಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆ.16 ರಂದು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಕೃತ್ಯವನ್ನು ಹಾಗು ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು. ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.


ಈ ಬಗ್ಗೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 16 ರ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Temple demolition in Nanjangud Mysuru VHP and Bajrang Dal members to have massive protest in Mangalore and Udupi. The demolition of illegal religious structures on public property in compliance with the court order, has drawn widespread criticisms from various Hindu outfits.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm