ಬ್ರೇಕಿಂಗ್ ನ್ಯೂಸ್
14-09-21 11:01 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣದ ವಿಚಾರ ಮುನ್ನೆಲೆಗೆ ಬಂದಿದೆ. ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 920 ಅಕ್ರಮ ಧಾರ್ಮಿಕ ಕಟ್ಟಡಗಳಿದ್ದು ಅವುಗಳ ವಿಚಾರಣೆ ಬಾಕಿ ಉಳಿದಿದೆ ಎನ್ನಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ 1579 ಅಕ್ರಮ ಧಾರ್ಮಿಕ ಕಟ್ಟಡಗಳು ಇವೆ ಎಂಬ ಪಟ್ಟಿಯನ್ನು ಗುರುತಿಸಲಾಗಿತ್ತು. ಈ ಪೈಕಿ 356 ಅಕ್ರಮ ಧಾರ್ಮಿಕ ಕಟ್ಟಡಗಳ ವಿಚಾರ ಅಂತಿಮಗೊಂಡಿದ್ದು ಈ ಪೈಕಿ 152 ಕ್ರಮವಾಗಿದ್ದರೆ, 151 ಕಟ್ಟಡಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಾಕಿ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳಲ್ಲಿ ದೇವಸ್ಥಾನಗಳೇ (1202) ಹೆಚ್ಚಿನ ಸಂಖ್ಯೆಯಲ್ಲಿವೆ. 281 ಮಸೀದಿಗಳು, 79 ಚರ್ಚ್ಗಳು, 17 ಇತರ ಧಾರ್ಮಿಕ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ವಿಭಜಿಸಲಾಗಿತ್ತು. ಮಂಗಳೂರು ತಾಲೂಕಿನಲ್ಲಿ 363, ಮೂಡುಬಿದಿರೆ-98, ಬಂಟ್ವಾಳ-382, ಪುತ್ತೂರು-152, ಬೆಳ್ತಂಗಡಿ-298, ಸುಳ್ಯ-136, ಕಡಬ-150 ಅಕ್ರಮ ಧಾರ್ಮಿಕ ಕಟ್ಟಡಗಳೆಂದು ಗುರುತಿಸಲಾಗಿದೆ.
ಪಟ್ಟಿಯಲ್ಲಿರುವ 920 ಧಾರ್ಮಿಕ ಕಟ್ಟಡಗಳ ಪೈಕಿ ಮಂಗಳೂರು-281, ಮೂಡುಬಿದಿರೆ-10, ಬಂಟ್ವಾಳ-315, ಪುತ್ತೂರು-26, ಬೆಳ್ತಂಗಡಿ-142, ಸುಳ್ಯ-70, ಕಡಬ-76 ಅಕ್ರಮ ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ಹೈಕೋರ್ಟ್ ಮಾಹಿತಿಯಲ್ಲಿ ತಿಳಿದುಬಂದಿದೆ.
A list has been prepared of religious establishments that are likely to be demolished in Dakshina Kannada District. According to the information, there are as many as 920 illegal religious establishments situated in the district. Among them, 667 are temples, 186 Masjids, 56 Churches and 11 other religious establishments.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm