ಬ್ರೇಕಿಂಗ್ ನ್ಯೂಸ್
14-09-21 11:08 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಆಟಿಕೆ ಸಾಮಗ್ರಿಯಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಸಿಕ್ಕಿಬಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಚಿನ್ನ ಸಾಗಾಟದ ಬಗ್ಗೆ ಸಂಶಯ ಉಂಟಾಗಿದೆ. ತನ್ನ ಬಳಿಯಿದ್ದ 2 ಆಟಿಕೆ ಸಾಮಗ್ರಿ ಸೆಟ್ನಲ್ಲಿ ಚಿನ್ನ ಅಡಗಿಸಿಟ್ಟಿದ್ದನ್ನು ಪತ್ತೆ ಮಾಡಿದ್ದಾರೆ.
ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 10,55,580 ಎಂದು ಅಂದಾಜಿಸಲಾಗಿದೆ. ಆರೋಪಿ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
The Customs officers at Mangaluru International Airport on Tuesday September 14, detected an attempt to smuggle gold by a passenger from Dubai. The accused passenger, Hussain Raazi Moideen Aboobaker (26) arrived by Air India Express Flight IX384. He hails from Kasaragod.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm