ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm