ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm