ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm