ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm