ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.

ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.


ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm