ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.
ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.
ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm