ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm