ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.



ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
02-04-26 08:07 pm
HK News Staffer
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm