ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.



ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm